ಆಧುನಿಕತೆಯಿಂದ ನಮ್ಮ ತುಳುನಾಡಿನ ತುಳು ಬದುಕನ್ನು ಮರೆಯತ್ತಿದ್ದು, ತುಳುನಾಡಿನ ಕೃಷಿ ಬದುಕು ಜೀವನ ಕಟ್ಟಿಕೊಡಲು ಸಹಕಾರಿಯಾಗಿದೆ ಎಂದು ಶಾಸಕ ಉಮನಾಥ ಕೋಟ್ಯಾನ್ ಹೇಳಿದ್ದಾರೆ.
ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿಯ ಆಶ್ರಯದಲ್ಲಿ ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025 ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ತುಳು ಆಕಾಡಮಿಯಿಂದ ಇಂತಹ ಕಾರ್ಯಕ್ರಮಕ್ಕೆ ಒಂದಿಷ್ಟು ಹಣ ಮಂಜೂರು ಆಗುತ್ತಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ತುಳು ಆಕಾಡೆಮಿಗೆ ಅರ್ಜಿ ಸಲ್ಲಿಸಿ ಪಡೆಯಬಹುದು ಎಂದಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಆಧ್ಯಕ್ಷತೆ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಡುಪಣಂಬೂರು ಗ್ರಾ.ಪಂ ಉಪಾಧ್ಯಕ್ಷೆ ಹೇಮನಾಥ್ ಅಮೀನ್, ಜೈ ತುಳುನಾಡ್ ಸಂಸ್ಥೆಯ ಅಧ್ಯಕ್ಷ ಉದಯ ಪೂಂಜ ಉಪಸ್ಥಿತರಿದ್ರು. ಬಳಿಕ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…