ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ಫುಟ್ ಪಾತ್ ನಡೆಯುವುದಕ್ಕೋ.. ಕಾರು ನಿಲುಗಡೆಗೋ..?

ಮಂಗಳೂರಿನ ಫುಟ್ ಪಾತ್ ಪಾದಚಾರಿಗಳು ನಡೆಯುವುದಕ್ಕೋ ಕಾರುಗಳ ಪಾರ್ಕಿಂಗ್ ಗೋ ಎಂದು ನಗರದ ನಾಗರಿಕರೊಬ್ಬರು ಪ್ರಶ್ನಿಸುತ್ತಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಭಾರೀ ಸದ್ದು ಮಾಡುತ್ತಿದೆ.

ಫುಟ್ ಪಾತ್ ನಲ್ಲಿ ಅಡ್ಡಾಡಿದ್ದಿಯಾಗಿ ಪಾರ್ಕಿಂಗ್ ಮಾಡಿರುವ ಐಷಾರಾಮಿ ಕಾರುಗಳ ದೃಶ್ಯಾವಳಿಗಳನ್ನು ನಾಗರಿಕರು ವಿವರಣೆ ಸಹಿತ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಲು ಬಿಟ್ಟಿದ್ದಾರೆ. ಸಾಮಾನ್ಯರಿಗೆ ಒಂದು ಕಾನೂನಾದರೆ ಸಿರಿವಂತರಿಗೆ ಬೇರೆ ಕಾನೂನೇ ಎಂದು ಅವರು ಪ್ರಶ್ನೆ ಹಾಕಿದ್ದಾರೆ. ಬಸ್ಸುಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗದಷ್ಟು ಕಾರುಗಳ ಅಡ್ಡಾದಿಡ್ಡಿ ಪಾರ್ಕಿಂಗ್ ಬಗ್ಗೆ ಮಂಗಳೂರಿನ ಬಹುತೇಕ ಸಾಮಾನ್ಯ ಜನರ ಅಭಿಪ್ರಾಯವನ್ನು ಈ ವೀಡಿಯೋ ಪ್ರತಿಬಿಂಬಿಸುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!