ಹಾಸನ ಜಿಲ್ಲೆಯಲ್ಲಿ ಪುಂಡರ ಹಾವಳಿ ಮಿತಿಮೀರಿದೆ. ಚಲಿಸುತ್ತಿದ್ದ ಕಾರು ಅಡ್ಡಗಟ್ಟಿ ಗ್ಲಾಸ್ ಹೊಡೆದು ಪುಂಡರು ಬೆದರಿಕೆ ಹಾಕಿದ ಘಟನೆ ಹಾಸನ ನಗರದ ಸರಸ್ವತಿ ಪುರಂನಲ್ಲಿ ಮುಂಜಾನೆ ನಡೆದಿದೆ.
ಅಡ್ಲಿಮನೆಯಿಂದ ಕಾರಿನಲ್ಲಿ ಎಂ.ಜಿ.ರಸ್ತೆಗೆ ಪಿಕಪ್ ಮಾಡಲು ತೆರಳುತ್ತಿದ್ದ ಪುನೀತ್ ಮೇಲೆ ಬೈಕ್ನಲ್ಲಿ ಬಂದ ಮೂವರು ಪುಂಡರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಗಾಬರಿಯಿಂದ ಸ್ವಲ್ಪ ದೂರ ಕಾರು ಚಲಾಯಿಸಿಕೊಂಡು ಪುನೀತ್ ಹೋಗಿದ್ದಾನೆ. ಬಳಿಕ ಆತನನ್ನು ಈ ಪುಂಡರು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…