ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಪುತ್ತೂರು: ಅಬಾಷನ್, ಹಣದ ಆಮಿಷ ವಿಚಾರಕ್ಕೆ ಮುರಳಿಕೃಷ್ಣ ಹಸಂತಡ್ಕ ಸ್ಪಷ್ಟನೆ

ವಂಚನೆಗೊಳಪಟ್ಟ ಸಂತ್ರಸ್ತೆ ಮನೆಗೆ ಹಿಂದೂ ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ನೇತೃತ್ವದ ನಿಯೋಗದಲ್ಲಿ ಕಾರ್ಯಕರ್ತರು ಸಂತ್ರಸ್ತೆಯ ತಾಯಿ ಮತ್ತು ಸಂತ್ರಸ್ತೆಯನ್ನು ಭೇಟಿ ಮಾಡಿದ್ದಾರೆ.

ಬಳಿಕ ಮಗುವನ್ನು ನೋಡಿ, ಸಾಂತ್ವನ ಹೇಳಿ ಮಾಧ್ಯಮದ ಮುಂದೆ ಜಂಟಿ ಹೇಳಿಕೆ ನೀಡಿದ್ದಾರೆ. ಈ ವೇಳೆ ಮುರಳಿಕೃಷ್ಣ ಹಸಂತಡ್ಕ ಅವರು ಮಾತನಾಡಿ, ವಿಷಯ ಗೊತ್ತಾದಾಗ ನಾವೇ ಹೆಣ್ಣಿಗೆ ನ್ಯಾಯ ಕೊಡಿಸುವಲ್ಲಿ ಮಾತನಾಡಿದ್ದೇವೆ. ಆ ಸಂದರ್ಭ ಕೇಸು ಒಂದೇ ಪರಿಹಾರ ಅಲ್ಲ. ಎರಡು ಮನಸ್ಸುಗಳನ್ನು ಒಟ್ಟು ಸೇರಿಸುವ ಪ್ರಯತ್ನ ಮಾಡಬೇಕೆಂದು ಹೇಳಿದೆ ಹೊರತು ಅಬಾಷನ್ ಮಾಡಬೇಕೆಂದು ಹೇಳಿಲ್ಲ. ಹಣದ ಆಮಿಷವನ್ನೂ ನೀಡಿಲ್ಲ. ಇದು ರಸ್ತೆಯಲ್ಲಿ ನಿಂತು ಮಾತನಾಡುವ ವಿಷಯವಲ್ಲ. ನಾವು ಹೆಣ್ಣಿಗೆ ನ್ಯಾಯ ಸಿಗುವ ತನಕ ಅವರೊಂದಿಗೆ ಸ್ಪಷ್ಟವಾಗಿ, ಇರುತ್ತೇವೆ ಎಂದು ಹೇಳಿದ್ದೇವೆ. ನ್ಯಾಯ ಸಿಗುವ ತನಕ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದಿದ್ದಾರೆ. ಬಳಿಕ ಸಂತ್ರಸ್ತೆಯ ತಾಯಿ ನಮಿತಾ ಅವರು ಮಾತನಾಡಿ, ನಾನು ಯಾವ ಸಂಘಟನೆಯಲ್ಲೂ ಇಲ್ಲ. ಮಗುವಿಗೆ ಅಪ್ಪನ ಸ್ಥಾನ ಕೊಡಿಸಿ ಎಂದು ಮನವಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!