ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಅಬಾಷನ್, ಹಣದ ಆಮಿಷ ವಿಚಾರಕ್ಕೆ ಮುರಳಿಕೃಷ್ಣ ಹಸಂತಡ್ಕ ಸ್ಪಷ್ಟನೆ

ವಂಚನೆಗೊಳಪಟ್ಟ ಸಂತ್ರಸ್ತೆ ಮನೆಗೆ ಹಿಂದೂ ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ನೇತೃತ್ವದ ನಿಯೋಗದಲ್ಲಿ ಕಾರ್ಯಕರ್ತರು ಸಂತ್ರಸ್ತೆಯ ತಾಯಿ ಮತ್ತು ಸಂತ್ರಸ್ತೆಯನ್ನು ಭೇಟಿ ಮಾಡಿದ್ದಾರೆ.

ಬಳಿಕ ಮಗುವನ್ನು ನೋಡಿ, ಸಾಂತ್ವನ ಹೇಳಿ ಮಾಧ್ಯಮದ ಮುಂದೆ ಜಂಟಿ ಹೇಳಿಕೆ ನೀಡಿದ್ದಾರೆ. ಈ ವೇಳೆ ಮುರಳಿಕೃಷ್ಣ ಹಸಂತಡ್ಕ ಅವರು ಮಾತನಾಡಿ, ವಿಷಯ ಗೊತ್ತಾದಾಗ ನಾವೇ ಹೆಣ್ಣಿಗೆ ನ್ಯಾಯ ಕೊಡಿಸುವಲ್ಲಿ ಮಾತನಾಡಿದ್ದೇವೆ. ಆ ಸಂದರ್ಭ ಕೇಸು ಒಂದೇ ಪರಿಹಾರ ಅಲ್ಲ. ಎರಡು ಮನಸ್ಸುಗಳನ್ನು ಒಟ್ಟು ಸೇರಿಸುವ ಪ್ರಯತ್ನ ಮಾಡಬೇಕೆಂದು ಹೇಳಿದೆ ಹೊರತು ಅಬಾಷನ್ ಮಾಡಬೇಕೆಂದು ಹೇಳಿಲ್ಲ. ಹಣದ ಆಮಿಷವನ್ನೂ ನೀಡಿಲ್ಲ. ಇದು ರಸ್ತೆಯಲ್ಲಿ ನಿಂತು ಮಾತನಾಡುವ ವಿಷಯವಲ್ಲ. ನಾವು ಹೆಣ್ಣಿಗೆ ನ್ಯಾಯ ಸಿಗುವ ತನಕ ಅವರೊಂದಿಗೆ ಸ್ಪಷ್ಟವಾಗಿ, ಇರುತ್ತೇವೆ ಎಂದು ಹೇಳಿದ್ದೇವೆ. ನ್ಯಾಯ ಸಿಗುವ ತನಕ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದಿದ್ದಾರೆ. ಬಳಿಕ ಸಂತ್ರಸ್ತೆಯ ತಾಯಿ ನಮಿತಾ ಅವರು ಮಾತನಾಡಿ, ನಾನು ಯಾವ ಸಂಘಟನೆಯಲ್ಲೂ ಇಲ್ಲ. ಮಗುವಿಗೆ ಅಪ್ಪನ ಸ್ಥಾನ ಕೊಡಿಸಿ ಎಂದು ಮನವಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!