ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಅಬಾಷನ್, ಹಣದ ಆಮಿಷ ವಿಚಾರಕ್ಕೆ ಮುರಳಿಕೃಷ್ಣ ಹಸಂತಡ್ಕ ಸ್ಪಷ್ಟನೆ

ವಂಚನೆಗೊಳಪಟ್ಟ ಸಂತ್ರಸ್ತೆ ಮನೆಗೆ ಹಿಂದೂ ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ನೇತೃತ್ವದ ನಿಯೋಗದಲ್ಲಿ ಕಾರ್ಯಕರ್ತರು ಸಂತ್ರಸ್ತೆಯ ತಾಯಿ ಮತ್ತು ಸಂತ್ರಸ್ತೆಯನ್ನು ಭೇಟಿ ಮಾಡಿದ್ದಾರೆ.

ಬಳಿಕ ಮಗುವನ್ನು ನೋಡಿ, ಸಾಂತ್ವನ ಹೇಳಿ ಮಾಧ್ಯಮದ ಮುಂದೆ ಜಂಟಿ ಹೇಳಿಕೆ ನೀಡಿದ್ದಾರೆ. ಈ ವೇಳೆ ಮುರಳಿಕೃಷ್ಣ ಹಸಂತಡ್ಕ ಅವರು ಮಾತನಾಡಿ, ವಿಷಯ ಗೊತ್ತಾದಾಗ ನಾವೇ ಹೆಣ್ಣಿಗೆ ನ್ಯಾಯ ಕೊಡಿಸುವಲ್ಲಿ ಮಾತನಾಡಿದ್ದೇವೆ. ಆ ಸಂದರ್ಭ ಕೇಸು ಒಂದೇ ಪರಿಹಾರ ಅಲ್ಲ. ಎರಡು ಮನಸ್ಸುಗಳನ್ನು ಒಟ್ಟು ಸೇರಿಸುವ ಪ್ರಯತ್ನ ಮಾಡಬೇಕೆಂದು ಹೇಳಿದೆ ಹೊರತು ಅಬಾಷನ್ ಮಾಡಬೇಕೆಂದು ಹೇಳಿಲ್ಲ. ಹಣದ ಆಮಿಷವನ್ನೂ ನೀಡಿಲ್ಲ. ಇದು ರಸ್ತೆಯಲ್ಲಿ ನಿಂತು ಮಾತನಾಡುವ ವಿಷಯವಲ್ಲ. ನಾವು ಹೆಣ್ಣಿಗೆ ನ್ಯಾಯ ಸಿಗುವ ತನಕ ಅವರೊಂದಿಗೆ ಸ್ಪಷ್ಟವಾಗಿ, ಇರುತ್ತೇವೆ ಎಂದು ಹೇಳಿದ್ದೇವೆ. ನ್ಯಾಯ ಸಿಗುವ ತನಕ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದಿದ್ದಾರೆ. ಬಳಿಕ ಸಂತ್ರಸ್ತೆಯ ತಾಯಿ ನಮಿತಾ ಅವರು ಮಾತನಾಡಿ, ನಾನು ಯಾವ ಸಂಘಟನೆಯಲ್ಲೂ ಇಲ್ಲ. ಮಗುವಿಗೆ ಅಪ್ಪನ ಸ್ಥಾನ ಕೊಡಿಸಿ ಎಂದು ಮನವಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!