ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ನಿಮ್ಮೆಲ್ಲ ಕಷ್ಟದ ಜೊತೆ ನಾನು ಭಾಗಿಯಾಗುತ್ತೇನೆ; ಧೈರ್ಯ ತುಂಬಿದ ಪ್ರತಿಭಾ ಕುಳಾಯಿ

ಮದುವೆಯಾವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮನೆಗೆ ಹಿಂದುಳಿದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಭೇಟಿ ನಿಡಿದ್ದಾರೆ.

ಸಂತ್ರಸ್ತೆ ಹಾಗೂ ಹೆತ್ತವರಿಗೆ ಧೈರ್ಯ ತುಂಬಿದ ಪ್ರತಿಭಾ ಕುಳಾಯಿ ಅವರು, ಬಳಿಕ ಸಂತ್ರಸ್ತೆ ತಾಯಿಗೆ ಧನಸಹಾಯ ಮಾಡಿದ್ದಾರೆ. ನಿಮ್ಮೆಲ್ಲ ಕಷ್ಟದ ಜೊತೆ ನಾನು ಭಾಗಿಯಾಗುತ್ತೇನೆ. ನಿಮ್ಮ ಯಾವುದೇ ಖರ್ಚು ವೆಚ್ಚಗಳಿದ್ದರೂ ಅದನ್ನ ನಾನು ಭರಿಸುತ್ತೇನೆ. ಆ ಮೂಲಕ ಸಂತ್ರಸ್ತೆಯ ತಾಯಿಗೆ ಪ್ರತಿಭಾ ಕುಳಾಯಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಕುಳಾಯಿ ಅವರೇ ಫೋನ್ ಮೂಲಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರನ್ನು ಸಂಪರ್ಕಿಸಿ ಬಳಿಕ ಸಂತ್ರಸ್ತೆಯ ತಾಯಿ ನಮಿತಾ ಮಾತನಾಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!