ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ನಿಮ್ಮೆಲ್ಲ ಕಷ್ಟದ ಜೊತೆ ನಾನು ಭಾಗಿಯಾಗುತ್ತೇನೆ; ಧೈರ್ಯ ತುಂಬಿದ ಪ್ರತಿಭಾ ಕುಳಾಯಿ

ಮದುವೆಯಾವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮನೆಗೆ ಹಿಂದುಳಿದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಭೇಟಿ ನಿಡಿದ್ದಾರೆ.

ಸಂತ್ರಸ್ತೆ ಹಾಗೂ ಹೆತ್ತವರಿಗೆ ಧೈರ್ಯ ತುಂಬಿದ ಪ್ರತಿಭಾ ಕುಳಾಯಿ ಅವರು, ಬಳಿಕ ಸಂತ್ರಸ್ತೆ ತಾಯಿಗೆ ಧನಸಹಾಯ ಮಾಡಿದ್ದಾರೆ. ನಿಮ್ಮೆಲ್ಲ ಕಷ್ಟದ ಜೊತೆ ನಾನು ಭಾಗಿಯಾಗುತ್ತೇನೆ. ನಿಮ್ಮ ಯಾವುದೇ ಖರ್ಚು ವೆಚ್ಚಗಳಿದ್ದರೂ ಅದನ್ನ ನಾನು ಭರಿಸುತ್ತೇನೆ. ಆ ಮೂಲಕ ಸಂತ್ರಸ್ತೆಯ ತಾಯಿಗೆ ಪ್ರತಿಭಾ ಕುಳಾಯಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಕುಳಾಯಿ ಅವರೇ ಫೋನ್ ಮೂಲಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರನ್ನು ಸಂಪರ್ಕಿಸಿ ಬಳಿಕ ಸಂತ್ರಸ್ತೆಯ ತಾಯಿ ನಮಿತಾ ಮಾತನಾಡಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!