ರಾಜ್ಯದಲ್ಲಿ ನಡೆಯುತ್ತಿರುವ ಕೋಮುವಾದಕ್ಕೆ ಕಡಿವಾಣ ಹಾಕಲು, ಎಸ್ಎಸ್ಎಫ್ ಕರ್ನಾಟಕವು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮನಸ್ಸು ಮನಸ್ಸುಗಳನ್ನು ಪೋಣಿಸುವ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿರುವ ಸೌಹಾರ್ದ ನಡಿಗೆಯ ಸಮಾರೋಪದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದರು.
ರಾಜ್ಯದ 20 ಪಟ್ಟಣಗಳಲ್ಲಿ ನಡೆದ ಸೌಹಾರ್ದ ನಡಿಗೆ ಕಾರ್ಯಕ್ರಮದ ಸಮಾರೋಪದಲ್ಲಿ ಬೇಲಿ ಮಠದ ಶಿವರುದ್ರ ಸ್ವಾಮೀಜಿ, ಧಮ್ಮವೀರ ಭಂತೆ, ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಪ್ರಾಂಶುಪಾಲ ಧರ್ಮಗುರು ಸಿರಿಲ್ ಮೆನೆಜಸ್ ಎಸ್.ಜೆ, ರಾಜ್ಯ ಯುವಜನ ಸಂಘದ ಅಧ್ಯಕ್ಷ ಬಶೀರ್ ಸಅದಿ ಪೀಣ್ಯ, ಎಸ್ಸೆಸ್ಸೆಫ್ ರಾಜ್ಯಧ್ಯಕ್ಷ ಸುಫಿಯಾನ್ ಸಖಾಫಿ, ಎಸ್.ವೈ.ಎಸ್, ರಾಜ್ಯ ಸಾಂತ್ವನ ಅಧ್ಯಕ್ಷ ಇಬ್ರಾಹಿಂ ಸಖಾಫಿ ಪಯೋಟ, ಸ್ವಾಗತ ಸಮಿತಿ ಚೇರ್ಮಾನ್ ಸ್ವಾಲಿಹ್ ಟಿ.ಸಿ. ಮುಂತಾದವರು ಭಾಗವಹಿಸಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…