ಪುತ್ತಿಲ ಪರಿವಾರದ ಜೊತೆ ಶ್ರೀ ಕೃಷ್ಣ ರಾವ್ ಇದ್ದ ಎಂಬ ವಿಚಾರ ಹಾಗೂ ಸೆಲ್ಫಿ ವಿಡಿಯೋ ವೈರಲ್ ಆಗಿತ್ತು.
ಇದೀಗ ಪುತ್ತಿಲ ಪರಿವಾರ ಮತ್ತು ತನ್ನ ವಿರುದ್ಧವಾದ ಆಪಾದನೆಗಳಿಗೆ ಆರ್ಯಾಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಜ್ವಲ್ ಘಾಟೆ ಸ್ಪಷ್ಟನೆಕೊಟ್ಟಿದ್ದಾರೆ. ಪ್ರಜ್ವಲ್ ಘಾಟೆ ಈಗ ಕುಟುಂಬ ಸಮೇತ ಬೆಂಗಳೂರಿನಲ್ಲಿದ್ದು, ಪುತ್ತೂರಿಗೆ ಬಂದ ನಂತರ ಸುಳ್ಳು ಆರೋಪ ಹೊರಿಸಿದವರ ಮೇಲೆ ಕಾನೂನಿನ ಕ್ರಮಕೈಗೊಳ್ಳುವ ಬಗ್ಗೆ ವಕೀಲರ ಬಳಿ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗ್ಗಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿ ಶ್ರೀಕೃಷ್ಣ ಜೆ ರಾವ್ ಜೊತೆ ಪ್ರಜ್ವಲ್ ತೆಗೆದ ಸೆಲ್ಫಿ ವಿಡಿಯೋ ವೈರಲ್ ಆಗಿತ್ತು. ಇದೀಗ ಎಲ್ಲಾ ಊಹಾಪೋಹಗಳಿಗೆ ಪ್ರಜ್ವಲ್ ತೆರೆ ಎಳೆದಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…