ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಂಟ್ವಾಳ: “ರಥಬೀದಿ ಜವನೆರ್”ಎಂಬ ಹೆಸರಿನ ತಂಡದವರಿಂದ ಭತ್ತದ ನಾಟಿ..!

ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ.

“ರಥಬೀದಿ ಜವನೆರ್” ಎಂಬ ಹೆಸರಿನ ಸುಮಾರು 15 ಮಂದಿ ಸದಸ್ಯರು ಮಣಿನಾಲ್ಕೂರು ಗ್ರಾಮದ ಕೊಲ್ಯ ಎಂಬಲ್ಲಿ ಸುಶೀಲಮ್ಮ ಎಂಬವರ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ್ದಾರೆ. ಸುಮಾರು ಒಂದು ಎಕರೆ ಗದ್ದೆಯಲ್ಲಿ ಶ್ರಮದಾನದ ಮೂಲಕ ಭತ್ತ ನಾಟಿ ಮಾಡಿ ಸೈ ಎನಿಸಿದ್ದಾರೆ. ಭತ್ತದ ಕೃಷಿಯ ಬಗ್ಗೆ ಅಷ್ಟೊಂದು ಅರಿವಿಲ್ಲದ ಈ ತಂಡ ಹಿರಿಯರ ಸಲಹೆ ಪಡೆದು ಯಾಂತ್ರಿಕ ಉಳುಮೆ ಮಾಡಿದ ಬಳಿಕ ಸ್ವತಃ ಯುವಕರೇ ನೇಜಿ ನೆಟ್ಟಿದ್ದಾರೆ.

ಗದ್ದೆಯಲ್ಲಿ ಬೆಳೆದ ಬೈ ಹುಲ್ಲು ಸ್ಥಳೀಯ ಗೋ ಶಾಲೆಗೆ ಹಾಗೂ ಬೆಳೆದ ಅಕ್ಕಿಯನ್ನು ಸ್ಥಳೀಯ ಅನಾಥಶ್ರಮಕ್ಕೆ ನೀಡುವ ಉದ್ದೇಶದಿಂದ ಗದ್ದೆಯಲ್ಲಿ ಬೇಸಾಯ ಮಾಡಿದ್ದೇವೆ ಎಂದು ಹೇಳುವ ತಂಡ ಯಾವುದೇ ಪ್ರಚಾರದ ಹುಚ್ಚು ಅವರಿಗಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಉಳಿಯಬೇಕು ಮತ್ತು ಅದರ ಜೊತೆಗೆ ಸಾಮಾಜಿಕ ಕಾರ್ಯವಾಗಬೇಕು ಎಂಬುದೇ ನಮ್ಮ ಧ್ಯೇಯವಾಗಿದೆ ಎಂದು ಹೇಳುವ ತಂಡ ಗ್ರಾಮದಲ್ಲಿ ಮಾದರಿ ಕಾರ್ಯ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!