ಜನ ಮನದ ನಾಡಿ ಮಿಡಿತ

Advertisement

ಮಾಡೆಲ್ ಧ್ರುವ ಎಂಬಾತನ ಮೇಲೆ ಎರಗಿದ ಬಸ್ ಸಿಬ್ಬಂದಿ

ಆತ ಮಾಡೆಲ್ ಆತನಿಗೆ ತನ್ನ ದೇಹ ಮತ್ತು ಮುಖವೇ ಆಸ್ತಿ. ಅದನ್ನ ಕಾಪಾಡಿಕೊಳ್ಳಲು ಹರಸಾಹಸವನ್ನೆ ಮಾಡುತ್ತಾರೆ.

ಆದರೆ ಅದೊಂದು ಸಣ್ಣ ಕಾರಣಕ್ಕೆ ಬಸ್ ಸಿಬ್ಬಂದಿಗಳು ಈತನ ಮೇಲೆ ಎರಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ, ದೇಹದ ಭಾಗಗಳಿಗೆ ಪರಚಿ ಬಾಸುಂಡೆ ಬರುವಂತೆ ರಾಡು, ದೊಣ್ಣೆಯಿಂದ ಥಳಿಸಿದ್ದು, ಬೆಲೆ ಬಾಳುವ ವಸ್ತು ದೋಚಿರುವ ಆರೋಪ ಕೇಳಿ ಬಂದಿದೆ. ಮಾಡೆಲ್ ಆಗಿರುವ ಧ್ರುವ್ ನಾಯ್ಕ್, ಥಾಯ್ ಲ್ಯಾಂಡ್‌ಗೆ ಹೋಗಿ ಜುಲೈ 1ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ರು. ಹೀಗೆ ಬಂದವರು ಖಾಸಗಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದು, ರಾತ್ರಿ 11.30ಕ್ಕೆ ಬೆಂಗಳೂರಿನಿ0ದ ತಮ್ಮೂರು ಹುಬ್ಬಳ್ಳಿಗೆ ಹೋಗಲು ಸೀ ಬರ್ಡ್ ಬಸ್ ಬುಕ್ ಮಾಡಿದ್ದಾರೆ. ರಾತ್ರಿ ಬಸ್ ಏರಲು ಬಂದವರು ನರಕ ಕಾಣುವಂತಾಗಿದೆ. ಹೌದು,ರಾತ್ರಿ 1 ಗಂಟೆಗೆ ತನ್ನ ಸ್ನೇಹಿತರ ಜೊತೆಗೆ ಊರಿಗೆ ತೆರಳಲು ಆನಂದ್ ರಾವ್ ಸರ್ಕಲ್ ಬಳಿಗೆ ಧ್ರುವ್ ನಾಯ್ಕ್ ಬಂದಿದ್ರು. ಹೀಗೆ ಬಂದವರು ಓರ್ವ ಸ್ನೇಹಿತನ ಜೊತೆಗೆ ಕೆಳ ನಿಂತು ಸಿಗರೇಟ್ ಸೇದುತ್ತಿದ್ದರಂತೆ ಈ ವೇಳೆ ಬಸ್ ಬಾಗಿಲು ಬಂದ್ ಮಾಡಿದ ಚಾಲಕ ಬಸ್ ನಿಧಾನವಾಗಿ ಮೂವ್ ಮಾಡಿದ್ದ, ಈ ವೇಳೆ ಧ್ರುವ್ ಕೈ ಅಡ್ಡಗಟ್ಟಿ ನಾನು ಬರೋದಿದೆ ಬಸ್ ನಿಲ್ಲಿಸಿ ಎಂದಿದ್ದಾರೆ. ಈ ವೇಳೆ ಸೀ ಬರ್ಡ್ ಸಿಬ್ಬಂದಿ ಮತ್ತು ಧ್ರುವ್ ನಾಯ್ಕ್ ಮಧ್ಯೆ ಗಲಾಟೆ ಉಂಟಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!