ಆತ ಮಾಡೆಲ್ ಆತನಿಗೆ ತನ್ನ ದೇಹ ಮತ್ತು ಮುಖವೇ ಆಸ್ತಿ. ಅದನ್ನ ಕಾಪಾಡಿಕೊಳ್ಳಲು ಹರಸಾಹಸವನ್ನೆ ಮಾಡುತ್ತಾರೆ.
ಆದರೆ ಅದೊಂದು ಸಣ್ಣ ಕಾರಣಕ್ಕೆ ಬಸ್ ಸಿಬ್ಬಂದಿಗಳು ಈತನ ಮೇಲೆ ಎರಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ, ದೇಹದ ಭಾಗಗಳಿಗೆ ಪರಚಿ ಬಾಸುಂಡೆ ಬರುವಂತೆ ರಾಡು, ದೊಣ್ಣೆಯಿಂದ ಥಳಿಸಿದ್ದು, ಬೆಲೆ ಬಾಳುವ ವಸ್ತು ದೋಚಿರುವ ಆರೋಪ ಕೇಳಿ ಬಂದಿದೆ. ಮಾಡೆಲ್ ಆಗಿರುವ ಧ್ರುವ್ ನಾಯ್ಕ್, ಥಾಯ್ ಲ್ಯಾಂಡ್ಗೆ ಹೋಗಿ ಜುಲೈ 1ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ರು. ಹೀಗೆ ಬಂದವರು ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡಿದ್ದು, ರಾತ್ರಿ 11.30ಕ್ಕೆ ಬೆಂಗಳೂರಿನಿ0ದ ತಮ್ಮೂರು ಹುಬ್ಬಳ್ಳಿಗೆ ಹೋಗಲು ಸೀ ಬರ್ಡ್ ಬಸ್ ಬುಕ್ ಮಾಡಿದ್ದಾರೆ. ರಾತ್ರಿ ಬಸ್ ಏರಲು ಬಂದವರು ನರಕ ಕಾಣುವಂತಾಗಿದೆ. ಹೌದು,ರಾತ್ರಿ 1 ಗಂಟೆಗೆ ತನ್ನ ಸ್ನೇಹಿತರ ಜೊತೆಗೆ ಊರಿಗೆ ತೆರಳಲು ಆನಂದ್ ರಾವ್ ಸರ್ಕಲ್ ಬಳಿಗೆ ಧ್ರುವ್ ನಾಯ್ಕ್ ಬಂದಿದ್ರು. ಹೀಗೆ ಬಂದವರು ಓರ್ವ ಸ್ನೇಹಿತನ ಜೊತೆಗೆ ಕೆಳ ನಿಂತು ಸಿಗರೇಟ್ ಸೇದುತ್ತಿದ್ದರಂತೆ ಈ ವೇಳೆ ಬಸ್ ಬಾಗಿಲು ಬಂದ್ ಮಾಡಿದ ಚಾಲಕ ಬಸ್ ನಿಧಾನವಾಗಿ ಮೂವ್ ಮಾಡಿದ್ದ, ಈ ವೇಳೆ ಧ್ರುವ್ ಕೈ ಅಡ್ಡಗಟ್ಟಿ ನಾನು ಬರೋದಿದೆ ಬಸ್ ನಿಲ್ಲಿಸಿ ಎಂದಿದ್ದಾರೆ. ಈ ವೇಳೆ ಸೀ ಬರ್ಡ್ ಸಿಬ್ಬಂದಿ ಮತ್ತು ಧ್ರುವ್ ನಾಯ್ಕ್ ಮಧ್ಯೆ ಗಲಾಟೆ ಉಂಟಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…