ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಕರಾವಳಿ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯಬೇಕು”; ಎಂಎಲ್ಸಿ ಐವನ್ ಡಿ’ಸೋಜ

ಕರಾವಳಿ ಜಿಲ್ಲೆಯಲ್ಲಿ ಆದಷ್ಟು ಬೇಗನೆ ವಿಜಯಪುರದ ನಂತರದ ಸಚಿವ ಸಂಪುಟ ಸಭೆ ನಡೆಯಬೇಕು. ಅದು ಅಭಿವೃದ್ಧಿ ಕಾರ್ಯಗಳಿಗೆ ವೇಗವನ್ನು ನೀಡಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಹೇಳಿದ್ದಾರೆ.

ಇವರು ಮಂಗಳೂರಿನ ಮನಪಾದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕರಾವಳಿ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವುದರಿಂದ ಈ ಭಾಗದ ಸಮಸ್ಯೆಗಳು ಅಧಿಕಾರಿಗಳಿಗೆ ತಿಳಿಯಲಿದೆ. ಇದರಿಂದ ಕರಾವಳಿ ಭಾಗದ ಶಾಶ್ವತ ಸಮಸ್ಯೆಗಳ ಪರಿಹಾರದ ಜೊತೆಗೆ ಯೋಜನೆಗಳ ಅನುಷ್ಠಾನ ಆಗಲಿದೆ. ಪ್ರವಾಸೋದ್ಯಮ ಈ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ಕಾಣಲಿದ್ದು, ಇದರಿಂದ ಕರಾವಳಿ ಭಾಗ ಸಾಕಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಭಾಸ್ಕರ್,ನಾಗೇಂದ್ರ,ಸಲೀಮ್, ವಸಂತ ಶೆಟ್ಟಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!