ಕರಾವಳಿ ಜಿಲ್ಲೆಯಲ್ಲಿ ಆದಷ್ಟು ಬೇಗನೆ ವಿಜಯಪುರದ ನಂತರದ ಸಚಿವ ಸಂಪುಟ ಸಭೆ ನಡೆಯಬೇಕು. ಅದು ಅಭಿವೃದ್ಧಿ ಕಾರ್ಯಗಳಿಗೆ ವೇಗವನ್ನು ನೀಡಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಹೇಳಿದ್ದಾರೆ.
ಇವರು ಮಂಗಳೂರಿನ ಮನಪಾದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕರಾವಳಿ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವುದರಿಂದ ಈ ಭಾಗದ ಸಮಸ್ಯೆಗಳು ಅಧಿಕಾರಿಗಳಿಗೆ ತಿಳಿಯಲಿದೆ. ಇದರಿಂದ ಕರಾವಳಿ ಭಾಗದ ಶಾಶ್ವತ ಸಮಸ್ಯೆಗಳ ಪರಿಹಾರದ ಜೊತೆಗೆ ಯೋಜನೆಗಳ ಅನುಷ್ಠಾನ ಆಗಲಿದೆ. ಪ್ರವಾಸೋದ್ಯಮ ಈ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ಕಾಣಲಿದ್ದು, ಇದರಿಂದ ಕರಾವಳಿ ಭಾಗ ಸಾಕಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಭಾಸ್ಕರ್,ನಾಗೇಂದ್ರ,ಸಲೀಮ್, ವಸಂತ ಶೆಟ್ಟಿ ಉಪಸ್ಥಿತರಿದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…