ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ.
ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಪಘಾತವೆಸಗಿದ ಖಾಸಗಿ ಬಸ್ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್ಟ್ರಾಕ್ಟ್ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…