ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಆರೋಪಿ ಕೃಷ್ಣ ಜೆ ರಾವ್ ಬಂಧನ; ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ

ಆರೋಪಿ ಕೃಷ್ಣ ಜೆ ರಾವ್ ಬಂಧನವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಶನಿವಾರ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ, ಸಂತ್ರಸ್ತೆಯ ತಾಯಿ ಜೊತೆಗೆ ಮಾತನಾಡಿ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರ ರಾತ್ರಿ 8ಗಂಟೆ ಸುಮಾರಿಗೆ ಆರೋಪಿ ಕೃಷ್ಣ ರಾವ್‌ನನ್ನು ಬಂಧಿಸಲಾಗಿದೆ. ಇಂತಹ ವಿಚಾರಗಳನ್ನು ರಾಜಕೀಯಕ್ಕೆ ಬಳಸಬಾರದು. ಸಂತ್ರಸ್ತೆ ಹಾಗೂ ಮಗುವಿನ ಭವಿಷ್ಯದ ದೃಷ್ಟಿಯಿಂದ ಆಲೋಚಿಸಬೇಕಾಗಿದೆ. ನನ್ನ ಜಾಗದಲ್ಲಿ ಬೇರೆ ಯಾವುದೇ ಪಕ್ಷದವರಿದ್ದರೂ ರಾಜಕೀಯವನ್ನೇ ಮಾಡುತ್ತಿದ್ರು. ಆದರೆ ನಾನು ಹಾಗೇ ಮಾಡಿಲ್ಲ. ಇಬ್ಬರು ಒಂದಾಗಿ ಬಾಳಬೇಕೆಂಬುದೇ ನಮ್ಮ ಆಶಯ ಎಂದಿದ್ದಾರೆ. ಇದೇ ವೇಳೆ ಅರುಣ್ ಕುಮಾರ್ ಪುತ್ತಿಲ ಅವರ ಹೇಳಿಕೆಯಿಂದ ಬೇಸರವಾಗಿದೆ ಎಂದ್ರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!