ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಆರೋಪಿ ಕೃಷ್ಣ ಜೆ ರಾವ್ ಬಂಧನ; ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ

ಆರೋಪಿ ಕೃಷ್ಣ ಜೆ ರಾವ್ ಬಂಧನವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಶನಿವಾರ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ, ಸಂತ್ರಸ್ತೆಯ ತಾಯಿ ಜೊತೆಗೆ ಮಾತನಾಡಿ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರ ರಾತ್ರಿ 8ಗಂಟೆ ಸುಮಾರಿಗೆ ಆರೋಪಿ ಕೃಷ್ಣ ರಾವ್‌ನನ್ನು ಬಂಧಿಸಲಾಗಿದೆ. ಇಂತಹ ವಿಚಾರಗಳನ್ನು ರಾಜಕೀಯಕ್ಕೆ ಬಳಸಬಾರದು. ಸಂತ್ರಸ್ತೆ ಹಾಗೂ ಮಗುವಿನ ಭವಿಷ್ಯದ ದೃಷ್ಟಿಯಿಂದ ಆಲೋಚಿಸಬೇಕಾಗಿದೆ. ನನ್ನ ಜಾಗದಲ್ಲಿ ಬೇರೆ ಯಾವುದೇ ಪಕ್ಷದವರಿದ್ದರೂ ರಾಜಕೀಯವನ್ನೇ ಮಾಡುತ್ತಿದ್ರು. ಆದರೆ ನಾನು ಹಾಗೇ ಮಾಡಿಲ್ಲ. ಇಬ್ಬರು ಒಂದಾಗಿ ಬಾಳಬೇಕೆಂಬುದೇ ನಮ್ಮ ಆಶಯ ಎಂದಿದ್ದಾರೆ. ಇದೇ ವೇಳೆ ಅರುಣ್ ಕುಮಾರ್ ಪುತ್ತಿಲ ಅವರ ಹೇಳಿಕೆಯಿಂದ ಬೇಸರವಾಗಿದೆ ಎಂದ್ರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!