ಆರೋಪಿ ಕೃಷ್ಣ ಜೆ ರಾವ್ ಬಂಧನವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಶನಿವಾರ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ, ಸಂತ್ರಸ್ತೆಯ ತಾಯಿ ಜೊತೆಗೆ ಮಾತನಾಡಿ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಶುಕ್ರವಾರ ರಾತ್ರಿ 8ಗಂಟೆ ಸುಮಾರಿಗೆ ಆರೋಪಿ ಕೃಷ್ಣ ರಾವ್ನನ್ನು ಬಂಧಿಸಲಾಗಿದೆ. ಇಂತಹ ವಿಚಾರಗಳನ್ನು ರಾಜಕೀಯಕ್ಕೆ ಬಳಸಬಾರದು. ಸಂತ್ರಸ್ತೆ ಹಾಗೂ ಮಗುವಿನ ಭವಿಷ್ಯದ ದೃಷ್ಟಿಯಿಂದ ಆಲೋಚಿಸಬೇಕಾಗಿದೆ. ನನ್ನ ಜಾಗದಲ್ಲಿ ಬೇರೆ ಯಾವುದೇ ಪಕ್ಷದವರಿದ್ದರೂ ರಾಜಕೀಯವನ್ನೇ ಮಾಡುತ್ತಿದ್ರು. ಆದರೆ ನಾನು ಹಾಗೇ ಮಾಡಿಲ್ಲ. ಇಬ್ಬರು ಒಂದಾಗಿ ಬಾಳಬೇಕೆಂಬುದೇ ನಮ್ಮ ಆಶಯ ಎಂದಿದ್ದಾರೆ. ಇದೇ ವೇಳೆ ಅರುಣ್ ಕುಮಾರ್ ಪುತ್ತಿಲ ಅವರ ಹೇಳಿಕೆಯಿಂದ ಬೇಸರವಾಗಿದೆ ಎಂದ್ರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…