ಮರಳು ಮತ್ತು ಕಲ್ಲುಗಳು ಜನರಿಗೆ ಸುಲಭವಾಗಿ ಲಭಿಸಬೇಕು. ಕಾನೂನಿನ ಚೌಕಟ್ಟಿನ ಪ್ರಕಾರ ಕಲ್ಲುಗಾರಿಗೆ ಮಾಡಬೇಕು.
ಕಾನೂನು ಬಾಹಿರ ಚಟುವಟಿಗೆಗಳಿಗೆ ಅವಕಾಶ ನೀಡಬಾರದೆಂದು ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜ ಹೇಳಿದ್ದಾರೆ. ಇವರು ಮಂಗಳೂರಿನ ಮನಪಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಂಪು ಕಲ್ಲುಗಾರಿಕೆಗೆ ನಿಯಮದ ಸರಳೀಕರಣಕ್ಕೆ ಈಗಾಗಲೇ ಪ್ರಯತ್ನಗಳು ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ನನ್ನ ನಿರ್ಣಯಗಳನ್ನು ಹೇಳಿದ್ದೇನೆ. ಬೆಂಗಳೂರಿನಲ್ಲಿ ಈ ಬಗ್ಗೆ ಅಂತಿಮ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ. ಇಂದು ಕರಾವಳಿಯಲ್ಲಿ ಮರಳು ತುಂಬಿ ನೆರೆ ಆಗ್ತಾ ಇದೆ. ಅದರ ಕಾನೂನಾತ್ಮಕ ಮರಳುಗಾರಿಕೆಗೆ ಹೊಸದಾದ ಮರಳು ನೀತಿಯ ಅವಶ್ಯಕತೆ ಇದೆ. ಅದರ ಜಾರಿಯ ಬಗ್ಗೆ ಕೂಡಲೇ ಚರ್ಚೆ ನಡೆಯಲಿದೆ ಎಂದಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…