ಮರಳು ಮತ್ತು ಕಲ್ಲುಗಳು ಜನರಿಗೆ ಸುಲಭವಾಗಿ ಲಭಿಸಬೇಕು. ಕಾನೂನಿನ ಚೌಕಟ್ಟಿನ ಪ್ರಕಾರ ಕಲ್ಲುಗಾರಿಗೆ ಮಾಡಬೇಕು.
ಕಾನೂನು ಬಾಹಿರ ಚಟುವಟಿಗೆಗಳಿಗೆ ಅವಕಾಶ ನೀಡಬಾರದೆಂದು ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜ ಹೇಳಿದ್ದಾರೆ. ಇವರು ಮಂಗಳೂರಿನ ಮನಪಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಂಪು ಕಲ್ಲುಗಾರಿಕೆಗೆ ನಿಯಮದ ಸರಳೀಕರಣಕ್ಕೆ ಈಗಾಗಲೇ ಪ್ರಯತ್ನಗಳು ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ನನ್ನ ನಿರ್ಣಯಗಳನ್ನು ಹೇಳಿದ್ದೇನೆ. ಬೆಂಗಳೂರಿನಲ್ಲಿ ಈ ಬಗ್ಗೆ ಅಂತಿಮ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ. ಇಂದು ಕರಾವಳಿಯಲ್ಲಿ ಮರಳು ತುಂಬಿ ನೆರೆ ಆಗ್ತಾ ಇದೆ. ಅದರ ಕಾನೂನಾತ್ಮಕ ಮರಳುಗಾರಿಕೆಗೆ ಹೊಸದಾದ ಮರಳು ನೀತಿಯ ಅವಶ್ಯಕತೆ ಇದೆ. ಅದರ ಜಾರಿಯ ಬಗ್ಗೆ ಕೂಡಲೇ ಚರ್ಚೆ ನಡೆಯಲಿದೆ ಎಂದಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…