ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಲ್ಪೆ: ನಾಡದೋಣಿ ಮೀನುಗಾರರಿಂದ ಮೀನು ಬೇಟೆ ಶುರು..!

ಉಡುಪಿಯಲ್ಲಿ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಜೂನ್ ತಿಂಗಳಲ್ಲಿ ಆರಂಭಗೊಳ್ಳಬೇಕಿದ್ದ ನಾಡ ದೋಣಿ ಮೀನುಗಾರಿಕೆ ಹವಾಮಾನ ವೈಪರಿತದಿಂದಾಗಿ ಈ ವರ್ಷ ಎರಡು ವಾರ ತಡವಾಗಿ ಆರಂಭಗೊ0ಡಿದೆ.

ಸಾಮಾನ್ಯವಾಗಿ ವರ್ಷಂಪ್ರತಿ ತಿಂಗಳ ಮಧ್ಯದಲ್ಲಿ ಪ್ರಾರಂಭಗೊಳ್ಳುವುದು ವಾಡಿಕೆ. ಆದರೆ ಈ ವರ್ಷ ಮೇ ತಿಂಗಳಲ್ಲೇ ಮಳೆ ಶುರುವಾಗಿದ್ದರಿಂದ ಮಳೆ ಅಬ್ಬರ ಜೂನ್ ಕೊನೆತನಕ ಮುಂದುವರೆದಿತ್ತು. ಯಾಂತ್ರಿಕೃತ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿಷೇಧ ಇರುತ್ತದೆ. ಈ ಅವಧಿಯಲ್ಲಿ ಸ್ಥಳೀಯವಾಗಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಮಾಡುವುದು ವಾಡಿಕೆ.

ಅದರಂತೆ ಎರಡು ದಿನಗಳಿಂದ ಮೀನುಗಾರರು ಮೀನು ಬೇಟೆಗೆ ಇಳಿದಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಿ0ದ ಮೀನು ಇಲ್ಲದೆ ಪರದಾಡಿದ್ದ ಮತ್ಸ್ಯ ಪ್ರಿಯರಿಗೆ ಇನ್ನು ಮುಂದೆ ಮೀನು ಸಿಗಲಿದೆ. ಸ್ಥಳೀಯವಾಗಿ ಬೂತಾಯಿ, ಬಂಗುಡೆ ,ಮುರು ಮೀನು, ನಾಡದೋಣಿ ಮೀನುಗಾರರಿಗೆ ಸಿಕ್ಕಿದೆ. ಅಬ್ಬರದ ಗಾಳಿ ಮಳೆ ನಡುವೆ ನಾಡ ದೋಣಿಗಳಲ್ಲಿ ಮೀನು ಹಿಡಿಯುವುದೇ ಒಂದು ಸಾಹಸ. ಕಡಲ ಮಕ್ಕಳು ನಿಜಕ್ಕೂ ಸಾಹಸಪ್ರಿಯರು. ಈ ವರ್ಷದ ನಾಡದೋಣಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂಬುದೇ ನಮ್ಮ ಆಶಯ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!