ಜನ ಮನದ ನಾಡಿ ಮಿಡಿತ

Advertisement

ದೇಶದ ನಾಗರಿಕರು ತೆಗೆದುಕೊಂಡ ಸಾಲ  ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಹಾಗೂ ಬೇಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಳ್ಳಬಾರದು – ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ : ದೇಶದ ನಾಗರಿಕರು ತೆಗೆದುಕೊಂಡ ಸಾಲ  ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಹಾಗೂ ಬೇಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಅಂತಹ ಪ್ರಕರಣಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕು ಎಂದು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿಕೆ ನೀಡಿದ್ದಾರೆ.ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸಣ್ಣ ಸಾಲಗಾರರು ಪಡೆದಿರುವ ಸಾಲ ಮರುಪಾವತಿಗೆ ಸಂಬಂಧಿಸಿದ ಪ್ರಶ್ನೆಯೊಂದರಕ್ಕೆ ಈ ರೀತಿ ಉತ್ತರವನ್ನು  ನಿರ್ಮಲ  ಸೀತಾರಾಮನ್ ನೀಡಿದ್ದಾರೆ ಎಂದು ವರದಿಯಾಗಿದೆ.ಕೆಲವು ಬ್ಯಾಂಕ್‌ಗಳು ಕಠೋರ ನಿಯಮಗಳು ಹಾಗೂ ದರ್ಪ ಮತ್ತು ನಿಷ್ಕರುಣೆಯಿಂದ ಸಾಲ ಮರುಪಾವತಿಯನ್ನು ಅನುಸರಿಸಿವೆ ಎಂಬುದರ ಕುರಿತು  ದೂರುಗಳನ್ನು ಸ್ವೀಕರಿಸಿದ್ದೇನೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಸಾಲ ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಮಾನವೀಯತೆ ಮತ್ತು ಸೂಕ್ಷ್ಮತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ವಿಷಯವನ್ನು ಸಮೀಪಿಸಬೇಕು ಎಂದು ಸರಕಾರವು ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ” ಎಂದು ಹೇಳಿದರು ಎಂಬುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!