ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪುತ್ತೂರಿನ ಆದಿತ್ಯ ಆರ್ ಬನ್ನೂರು ಉತ್ತೀರ್ಣ.

ಪುತ್ತೂರಿನ ಅದಿತ್ಯ ಆರ್. ಬನ್ನೂರು ಅವರು ಭಾರತೀಯ ಚಾರ್ಟಡ್ ಅಕೌಂಟೆ0ಟ್ಸ್ ಸಂಸ್ಥೆ  ಮೇ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಪುತ್ತೂರಿನ ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಸುಧಾ ಕುಮಾರಿ ಪಿ.ಕೆ ದಂಪತಿ ಪುತ್ರ ಅದಿತ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಪೂರ್ಣಗೊಳಿಸಿದ್ದಾರೆ. ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪಿಯು ಕಾಲೇಜು ಹಾಗೂ ಪದವಿ ಶಿಕ್ಷಣವನ್ನು ವಿವೇಕಾನಂದ ಕಾಲೇಜು ಮತ್ತು ತ್ರಿಷಾ ವಿದ್ಯಾಸಂಸ್ಥೆ, ಮಂಗಳೂರಿನಲ್ಲಿ ಮಾಡಿದ್ದಾರೆ. ಅವರು ಮಂಗಳೂರಿನ ಖ್ಯಾತ ಚಾರ್ಟಡ್ ಅಕೌಂಟೆAಟ್ ಸಂಸ್ಥೆ ಎ. ಉಮಾನಾಥ್ ರಾವ್ ಅಂಡ್ ಕಂಪನಿಯಲ್ಲಿ ಸಿಎ ಆರ್ಟಿಕಲ್ ಶಿಪ್‌ನ್ನು ಪೂರ್ಣಗೊಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!