ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದು ಪರಿಷದ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ಉತ್ಸವ ಸಮಿತಿಯ ಸಂಚಾಲಕರಾದ ಅರುಣ್ ಕುಮಾರ್ ರೈ ಆನಾಜೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ಹಿಂದು ಮುಖಂಡರಾದ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಯಂತ್ ಕುಂಜೂರು ಪಂಜ, ಗಣೇಶ್ ಕಾಮತ್, ಕೇಶವ ಪ್ರಸಾದ್ ಬಿ.ವಿ., ದಾಮೋದರ ಪಾಟಾಳಿ, ಜಿತೇಶ್ ಬಲ್ನಾಡು, ಜಯಂತ್ ಶೆಟ್ಟಿ ಕಂಬಳತ್ತಡ್ಡ, ಮತ್ತತ್ತಿರರು ಉಪಸ್ಥಿತ್ತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…