ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನ ಟಿ ನರಸಿಪುರದಿಂದ ಬಂಧಿಸಿದ್ದಾರೆ.
ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಪರಾರಿಯಾಗಲು ಸಹಕರಿಸಿದ ಹಿನ್ನಲೆಯಲ್ಲಿ ಆರೋಪಿಯ ತಂದೆ ಪಿ ಜಿ ಜಗನ್ನಿವಾಸ ರಾವ್ ಅವರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿ, ಬಂಧಿಸಿದ್ದರು.
ಸಂಜೆ ಮಗನೊಂದಿಗೆ ತಂದೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ ಪಿ ಜಿ ಜಗನ್ನಿವಾಸ ರಾವ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…