ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ

ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ ನಡೆದಿದೆ.

ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದ್ರು.

2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ ಜಾವಲಿನ್ ಕೂಟವು ಜಾವಲಿನ್ ಎಸೆತದಲ್ಲಿನ ದಿಗ್ಗಜರ ಕ್ರೀಡಾ ಸಾಮರ್ಥ್ಯ ಪ್ರದರ್ಶನದ ವೇದಿಕೆಯಾಗಿದ್ದು, ಮುಂದೆಯೂ ಇಂತಹ ಕ್ರೀಡಾಕೂಟದಲ್ಲಿ ರಾಜ್ಯದಲ್ಲಿ ಆಯೋಜನೆಗೊಂಡು ಯುವ ಜನರನ್ನು ಕ್ರೀಡೆಯತ್ತ ಆಕರ್ಷಿಸಲಿ ಎಂದು ಶುಭಹಾರೈಸಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!