ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ ನಡೆದಿದೆ.
ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದ್ರು.
2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ ಜಾವಲಿನ್ ಕೂಟವು ಜಾವಲಿನ್ ಎಸೆತದಲ್ಲಿನ ದಿಗ್ಗಜರ ಕ್ರೀಡಾ ಸಾಮರ್ಥ್ಯ ಪ್ರದರ್ಶನದ ವೇದಿಕೆಯಾಗಿದ್ದು, ಮುಂದೆಯೂ ಇಂತಹ ಕ್ರೀಡಾಕೂಟದಲ್ಲಿ ರಾಜ್ಯದಲ್ಲಿ ಆಯೋಜನೆಗೊಂಡು ಯುವ ಜನರನ್ನು ಕ್ರೀಡೆಯತ್ತ ಆಕರ್ಷಿಸಲಿ ಎಂದು ಶುಭಹಾರೈಸಿದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…