ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ ನಡೆದಿದೆ.
ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದ್ರು.
2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ ಜಾವಲಿನ್ ಕೂಟವು ಜಾವಲಿನ್ ಎಸೆತದಲ್ಲಿನ ದಿಗ್ಗಜರ ಕ್ರೀಡಾ ಸಾಮರ್ಥ್ಯ ಪ್ರದರ್ಶನದ ವೇದಿಕೆಯಾಗಿದ್ದು, ಮುಂದೆಯೂ ಇಂತಹ ಕ್ರೀಡಾಕೂಟದಲ್ಲಿ ರಾಜ್ಯದಲ್ಲಿ ಆಯೋಜನೆಗೊಂಡು ಯುವ ಜನರನ್ನು ಕ್ರೀಡೆಯತ್ತ ಆಕರ್ಷಿಸಲಿ ಎಂದು ಶುಭಹಾರೈಸಿದ್ರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…