ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ನೇಣು ಬಿಗಿದು ಆತ್ಮಹತ್ಯೆ

ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ.

ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ. ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇವತ್ತು ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ಖಾಸಗಿ ಕೆಲಸದಲ್ಲಿರುವ ಕಾರಣ ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ಮಗ ಎಂದಿನAತೆ ಸಂಜೆ ಮನೆಗೆ ಬಂದು ಮನೆಯಲ್ಲಿ ಇರುತ್ತಾನೆ. ಅದೇ ರೀತಿ ತಂದೆ ಮನೆಗೆ ಬಂದಾಗ ಬಾಗಿಲು ಹಾಕಿದ್ದು, ಕಂಡು ಮನೆಯೊಳಗೆ ನೋಡಿದಾಗ ಕೋಣೆಯಲ್ಲಿ ಈತ ನೇಣು ಬಿಗಿದು ನೇತಾಡುವುದು ಕಂಡು ಬಂದಿದೆ. ಕೂಡಲೇ ಆಸ್ಪತ್ರೆಗೆ ತರಲಾಗಿದೆಯಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ತಿಳಿಸಿದ್ದಾರೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!