ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕುಂದಾಪುರ: 6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ; ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ಆಯೋಜನೆ

6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಿತು. ದತ್ತಾಶ್ರಮ ಆಧಿಶಕ್ತಿ ಮಠ, ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ(ರಿ) ಆನಗಳ್ಳಿ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ರಿಜಾಯ್ಸ್ ಈವೆಂಟ್, ಮಣಿಪಾಲ ಕೆಎಂಸಿ ಹಾಸ್ಪಿಟಲ್, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ಸಹಯೋಗದೊಂದಿಗೆ ಶಿಬಿರ ನಡೆದಿದೆ.

ಗೀತಾಂದ ಫೌಂಡೇಶನ್‌ನ ಅಧ್ಯಕ್ಷ ಆನಂದ ಸಿ.ಕುಂದರ್ 6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ್ರು. ಬಳಿಕ ಅವರು ಮಾತನಾಡಿ, ಜಗತ್ತಿನಲ್ಲಿ ಬೇರೆ ಬೇರೆ ಟೆಕ್ನಾಲಜಿ ಬಂದಿರಬಹುದು ಆದರೆ ರಕ್ತಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಲಿಕ್ಕೆ ಮನುಷ್ಯನಿಗೆ ಇನ್ನೂ ಸಾಧ್ಯವಾಗಲಿಲ್ಲ ವಿಜ್ಞಾನಿಗಳಿಗೆ ಸಾಧ್ಯವಾಗಲಿಲ್ಲ ರಕ್ತದಾನಿಗಳು ಹೆಚ್ಚು ಹೆಚ್ಚು ರಕ್ತದಾನ ಮಾಡುವ ಮೂಲಕ ಹಲವು ಜೀವಗಳನ್ನು ಉಳಿಸುವ ಪುಣ್ಯ ಕಾರ್ಯದಲ್ಲಿ ಯುವಕರು ಕೈಜೋಡಿಸಿ ಎಂದು ಹೇಳಿದ್ದಾರೆ. ಭಾರತೀಯ ರೆಡ್ ಕ್ರಾಸ್ ಕುಂದಾಪುರ ಸಭಾಪತಿ ಜಯಕರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಒಂದು ಶಿಬಿರಲ್ಲಿ 280 ಯುನಿಟ್ ರಕ್ತ ಸಂಗ್ರಹಿಸುವ ಮೂಲಕ ಇದು ಒಂದು ಮಹತ್ತರದ ಹಾಗೂ ಅರ್ಥ ಪೂರ್ಣ ಶಿಬಿರವಾಗಿದೆ ಎಂದು ಶ್ಲಾಘಿಸಿದ್ದಾರೆ. ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣೆಪಾಲ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ಅಶೋಕ್ ದೇವಾಡಿಗ, ಪತ್ರಕರ್ತ ಆರೀಫ್ ಯು.ಆರ್, ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ವಿಶ್ವೇಶ್ ರವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!