ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಜು.13ರಿಂದ ಪದವು ಶ್ರೀ ಶನೈಶ್ಚರ ದೇವಸ್ಥಾನದ ಸಂಗ್ರಹ ಅಭಿಯಾನ

ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊAದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದೆ. ಶ್ರೀ ದುರ್ಗಾ ದೇವಿ ಹಾಗೂ ಮಹಾಗಣಪತಿ ಗುಡಿ ಸಹಿತ ಶ್ರೀ ಶನಿ ದೇವರ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ನವೆಂಬರ್ 2025ರಲ್ಲಿ ಪ್ರತಿಷ್ಠೆ ಬ್ರಹ್ಮಕಲಶ ನಡೆಸಲಾಗುವುದು ಎಂದು ಅಧ್ಯಕ್ಷ ಕದ್ರಿ ನವನೀತ್ ಶೆಟ್ಟಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಮಂದಿರದ ಸಮೀಪ 8 ಸೆಂಟ್ಸ್ ಸ್ಥಳವನ್ನು ಖರೀದಿ ಮಾಡಲಾಗಿದ್ದು ಇನ್ನೂ ಹೆಚ್ಚುವರಿ 10 ಸೆಂಟ್ಸ್ ಜಮೀನು ಖರೀದಿ ಮಾಡುವ ಯೋಜನೆ ಇದೆ. ಈ ಯೋಜನೆಗೆ ಒಟ್ಟು ಮೂರು ಕೋಟಿ ರೂಪಾಯಿ ವೆಚ್ಚ ತಗುಲಲಿದೆ. ದೇವಸ್ಥಾನದ ನಿರ್ಮಾಣ ಕಾರ್ಯವು ಊರ ಪರವೂರ ಭಕ್ತರ ಸಹಾಯದಿಂದ ಭರದಿಂದ ಸಾಗುತ್ತಿದ್ದು ಮುಂದಿನ ಕೆಲಸ ಕಾರ್ಯಗಳಿಗೆ ಆರ್ಥಿಕ ಕ್ರೋಡಿಕರಣವಾಗಬೇಕಾಗಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮೋನಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕಿಶೋರ್ ಕೊಟ್ಟಾರಿ, ಮಾತೃ ಮಂಡಳಿ ಅಧ್ಯಕ್ಷೆ ವಿಜಯ ಅರುಣ್ ಮತ್ತಿತರರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!