ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಮೂಲಕ ಭತ್ತದ ಕೃಷಿಯನ್ನು ಉಳಿಸಿಕೊಳ್ಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿ ಜಯಲಕ್ಷ್ಮೀ ಕೆಎಎಸ್ ತಿಳಿಸಿದ್ದಾರೆ.
ಪುತ್ತಿಗೆ ಗುತ್ತು ಕಡಂದಲೆ ಪರಾರಿ ಮನೆಯ ಭತ್ತದ ಗದ್ದೆಯಲ್ಲಿ ದ.ಕ ಜಿಲ್ಲಾ ವಾರ್ತಾ ಇಲಾಖೆ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು, ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್, ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ನೇಜಿ ನೆಡುವ ಪ್ರಾತ್ಯಕ್ಷಿಕೆಯನ್ನುದ್ದೇಶಿಸಿ ಅವರು ಮಾತನಾಡುತ್ತಾ, ದೇಶಕ್ಕೆ ಅನ್ನ ನೀಡುವ ರೈತರಿಗೆ ಅವರ ಕೃಷಿ ಕೆಲಸ ಕಾರ್ಯಗಳ ಬಗ್ಗೆ ಆಸಕ್ತಿ ಹಾಗೂ ಅದಕ್ಕೆ ಹೊಂದಿಕೊAಡೆ ಅವರ ಬದುಕು ಇರುತ್ತದೆ. ಈ ನಿಟ್ಟಿನಲ್ಲಿ ಇಂದಿನ ಪೀಳಿಗೆಯ ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸಲು ಈ ರೀತಿಯ ಪ್ರಾತ್ಯಕ್ಷಿಕೆಯ ಅಗತ್ಯವಿದೆ. ಹಳೆ ಬೇರು, ಹೊಸ ಚಿಗುರು ಕೂಡಿರಲು ಮರ ಸೊಗಸು ಎಂಬ0ತೆ ಕೃಷಿಯ ಬಗ್ಗೆ ಹಿರಿಯ ಮೂಲಕ ಕಿರಿಯರಿಗೆ ಅವರ ಅನುಭವದೊರೆತಾಗ ಕೃಷಿ ಪರಂಪರೆ ಉಳಿಯುತ್ತದೆ ಎಂದಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…