ಇತರೆ

ಪುತ್ತೂರು: ಬನ್ನೂರಿನ ಹೊಸ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆಗೆ ಸಿದ್ಧ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ನ್ಯಾಯಾಲಯ ಕಟ್ಟಡ ಸಿದ್ಧಗೊಂಡು ಉದ್ಘಾಟನೆಗೆಗಾಗಿ ಕಾಯುತ್ತಿದೆ. ಸದ್ಯ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಲಯವು ಉದ್ಘಾಟನೆ ಬಳಿಕ ಬನ್ನೂರಿನ ಹೊಸ ನ್ಯಾಯಾಲಯ ಸಂಕೀರ್ಣಕ್ಕೆ ಶಿಫ್ಟ್ ಆಗಲಿದೆ.

2022ರಲ್ಲಿ ಈ ಹೊಸ ನ್ಯಾಯಾಲಯ ಕಟ್ಟಡದ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಇದೀಗ ಕಟ್ಟಡದ ಬಹುತೇಕ ಕಾಮಗಾರಿಗಳು ಮುಕ್ತಾಯವಾಗಿದೆ. ಅಂದಿನ ಶಾಸಕರಾಗಿದ್ದ ಸಂಜೀವ ಮಠಂದೂರು ಮೂಲಕ ಸುಮಾರು 50 ಕೋಟಿ ವೆಚ್ಚದ ನ್ಯಾಯಾಲಯ ಸಂಕೀರ್ಣ ಮತ್ತು 5 ಕೋಟಿ ವೆಚ್ಚದ ವಕೀಲರ ಸಂಘದ ಕಟ್ಟಡ ಇಲ್ಲಿ ನಿರ್ಮಾಣಗೊಂಡಿದೆ. ಮೊದಲ ಹಂತದಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು 5 ಕೋಟಿ ರೂಪಾಯಿ ವೆಚ್ಚದಲ್ಲಿ ವಕೀಲರ ಸಂಘದ ಕಟ್ಟಡವನ್ನು ನಿರ್ಮಿಸುವ ಯೋಜನೆಯಿತ್ತು. ಆ ಬಳಿಕ ಅಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಇದೇ ನ್ಯಾಯಾಲಯ ಸಂಕೀರ್ಣ ಜಿಲ್ಲಾ ನ್ಯಾಯಾಲಯದ ಸ್ಥಾಪನೆಗೂ ಅವಕಾಶವಿರಬೇಕು ಎನ್ನುವ ಕಾರಣಕ್ಕೆ ಇದೇ ಕಟ್ಟಡಕ್ಕೆ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ವಿನಿಯೋಗಿಸಿ ಒಟ್ಟು 55 ಕೋಟಿ ರೂಪಾಯಿ ವ್ಯಯಿಸಿ ಈ ಕಟ್ಟಡದ ನಿರ್ಮಾಣವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

1 day ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

6 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

7 days ago