ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಪ್ರತಿಭಟನೆ

ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪರಿವಾರ ಸಂಘಟನೆಗಳ ಸಹಭಾಗಿತ್ವದಲ್ಲಿ ದರ್ಬೆಯಲ್ಲಿ ಪ್ರತಿಭಟನೆ ನಡೆಯಿತು.

ಹಿಂದು ಜಾಗರಣ ವೇದಿಕೆ ಕರ್ನಾಟಕ ಪ್ರಾಂತದ ಕಾರ್ಯಾಕಾರಿಣಿ ಸದಸ್ಯ ಅಜಿತ್ ಕೊಡಗು ಅವರು ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರ ಇವತ್ತು ಹಿಂದು ಕಾರ್ಯಕರ್ತರನ್ನು ಯಾವುದೇ ಕಾರ್ಯಕ್ರಮಕ್ಕೆ ಹೋಗದಂತೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದೆ. ದ ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಇಸ್ಲಾಮಿಕ್ ಒಟ್ ಬ್ಯಾಂಕ್‌ಗಾಗಿ ರಾಜಕಾರಣ ಮಾಡುತ್ತಿದೆ. ಸ್ವಾತಂತ್ರ ಪೂರ್ವದಲ್ಲೂ ಯಾವುದೇ ಕಾರಣಕ್ಕೂ ದೇಶ ಇಸ್ಲಾಮಿಕ್ ಆಗಲಿಲ್ಲ ಕಾರಣ ಇಷ್ಟೆ. ಆಗ ದೇಶ ಭಕ್ತರು ಮತಾಂತರ ಅಗಲಿಲ್ಲ. ಅವತ್ತಿನ ಕಾಲಗಟ್ಟದಲ್ಲಿ ಕೂಡಾ ಸೋಗಲಾಡಿತನ ಇತ್ತು. ಆದರೂ ಈ ಧರ್ಮವನ್ನು ಅಲುಗಾಡಿಸಲು ಆಗಲಿಲ್ಲ. ಇವತ್ತು ಕಾರ್ಯಕರ್ತರ ಹತ್ಯೆಗೆ ಸೂಪಾರಿಯನ್ನು ಸರಕಾರ ನೀಡುತ್ತಿದೆ. ನಾವು ನಮ್ಮ ರಾಷ್ಟ್ರ ಧರ್ಮ ಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ ಪುತ್ತೂರು ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ಮಾತನಾಡಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!