ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆ

ದೇವಸ್ಥಾನ-ಭಜನಾ ಮಂದಿರಗಳನ್ನು ಅಜೀರ್ಣಾವಸ್ಥೆಯಲ್ಲಿಡಲು ಬಿಡದಿರಿ, ಊರಿನ ಕಷ್ಟದ ಜೊತೆಗೆ ಜೀವನವೂ ಕಷ್ಟಕರವಾಗಿರುವುದು.

ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಕಲಿತವರೆಲ್ಲರೂ ಜೊತೆಯಾಗಿರಿ, ಹಿರಿಯರಿಗೆ ಗೌರವಿಸುವ ಕಾರ್ಯದೊಂದಿಗೆ ಧರ್ಮರಕ್ಷಣೆಯೇ ಅಂತಿಮವೆ0ದು ನೂತನ ಮಂದಿರದ ಜೀಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿರಿ. ವೈದ್ಯನಾಥನ ಮಣ್ಣಿನಲ್ಲಿ ಜುಮಾದಿ ದೈವದ ಅನುಗ್ರಹದಡಿ ಬಿಡುಗಡೆಯಾದ ವಿಜ್ಞಾನಪನಾ ಪತ್ರ ನಂದಾದೀಪದ0ತೆ ಬೆಳಗಿ ಕಾರ್ಯಗಳು ಯಶಸ್ವಿಯಾಗಲಿ ಎಂದು ಧಾರ್ಮಿಕ ಚಿಂತಕ, ಬಾಲಾಂಜನೇಯ ವ್ಯಾಯಾಮ ಶಾಲೆ ಕುಂಜತ್ತೂರು ಇಲ್ಲಿನ ಅಧ್ಯಕ್ಷ ಕೃಷ್ಣ ಶಿವಕೃಪಾ ಕುಂಜತ್ತೂರು ಅಭಿಪ್ರಾಯಪಟ್ಟಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆಯ ಸುಂದರಿಭಾಗ್ ಹನುಮಾನ್ ನಗರದ ಶ್ರೀ ವೀರಾಂಜನೇಯ ಸೇವಾ ಟ್ರಸ್ಟ್ ಮತ್ತು ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಇದರ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆಯನ್ನು ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದಲ್ಲಿ ನೆರವೇರಿಸಿ ಮಾತನಾಡಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!