ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆ

ದೇವಸ್ಥಾನ-ಭಜನಾ ಮಂದಿರಗಳನ್ನು ಅಜೀರ್ಣಾವಸ್ಥೆಯಲ್ಲಿಡಲು ಬಿಡದಿರಿ, ಊರಿನ ಕಷ್ಟದ ಜೊತೆಗೆ ಜೀವನವೂ ಕಷ್ಟಕರವಾಗಿರುವುದು.

ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಕಲಿತವರೆಲ್ಲರೂ ಜೊತೆಯಾಗಿರಿ, ಹಿರಿಯರಿಗೆ ಗೌರವಿಸುವ ಕಾರ್ಯದೊಂದಿಗೆ ಧರ್ಮರಕ್ಷಣೆಯೇ ಅಂತಿಮವೆ0ದು ನೂತನ ಮಂದಿರದ ಜೀಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿರಿ. ವೈದ್ಯನಾಥನ ಮಣ್ಣಿನಲ್ಲಿ ಜುಮಾದಿ ದೈವದ ಅನುಗ್ರಹದಡಿ ಬಿಡುಗಡೆಯಾದ ವಿಜ್ಞಾನಪನಾ ಪತ್ರ ನಂದಾದೀಪದ0ತೆ ಬೆಳಗಿ ಕಾರ್ಯಗಳು ಯಶಸ್ವಿಯಾಗಲಿ ಎಂದು ಧಾರ್ಮಿಕ ಚಿಂತಕ, ಬಾಲಾಂಜನೇಯ ವ್ಯಾಯಾಮ ಶಾಲೆ ಕುಂಜತ್ತೂರು ಇಲ್ಲಿನ ಅಧ್ಯಕ್ಷ ಕೃಷ್ಣ ಶಿವಕೃಪಾ ಕುಂಜತ್ತೂರು ಅಭಿಪ್ರಾಯಪಟ್ಟಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆಯ ಸುಂದರಿಭಾಗ್ ಹನುಮಾನ್ ನಗರದ ಶ್ರೀ ವೀರಾಂಜನೇಯ ಸೇವಾ ಟ್ರಸ್ಟ್ ಮತ್ತು ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಇದರ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆಯನ್ನು ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದಲ್ಲಿ ನೆರವೇರಿಸಿ ಮಾತನಾಡಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!