ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆ

ದೇವಸ್ಥಾನ-ಭಜನಾ ಮಂದಿರಗಳನ್ನು ಅಜೀರ್ಣಾವಸ್ಥೆಯಲ್ಲಿಡಲು ಬಿಡದಿರಿ, ಊರಿನ ಕಷ್ಟದ ಜೊತೆಗೆ ಜೀವನವೂ ಕಷ್ಟಕರವಾಗಿರುವುದು.

ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಕಲಿತವರೆಲ್ಲರೂ ಜೊತೆಯಾಗಿರಿ, ಹಿರಿಯರಿಗೆ ಗೌರವಿಸುವ ಕಾರ್ಯದೊಂದಿಗೆ ಧರ್ಮರಕ್ಷಣೆಯೇ ಅಂತಿಮವೆ0ದು ನೂತನ ಮಂದಿರದ ಜೀಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿರಿ. ವೈದ್ಯನಾಥನ ಮಣ್ಣಿನಲ್ಲಿ ಜುಮಾದಿ ದೈವದ ಅನುಗ್ರಹದಡಿ ಬಿಡುಗಡೆಯಾದ ವಿಜ್ಞಾನಪನಾ ಪತ್ರ ನಂದಾದೀಪದ0ತೆ ಬೆಳಗಿ ಕಾರ್ಯಗಳು ಯಶಸ್ವಿಯಾಗಲಿ ಎಂದು ಧಾರ್ಮಿಕ ಚಿಂತಕ, ಬಾಲಾಂಜನೇಯ ವ್ಯಾಯಾಮ ಶಾಲೆ ಕುಂಜತ್ತೂರು ಇಲ್ಲಿನ ಅಧ್ಯಕ್ಷ ಕೃಷ್ಣ ಶಿವಕೃಪಾ ಕುಂಜತ್ತೂರು ಅಭಿಪ್ರಾಯಪಟ್ಟಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆಯ ಸುಂದರಿಭಾಗ್ ಹನುಮಾನ್ ನಗರದ ಶ್ರೀ ವೀರಾಂಜನೇಯ ಸೇವಾ ಟ್ರಸ್ಟ್ ಮತ್ತು ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಇದರ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆಯನ್ನು ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದಲ್ಲಿ ನೆರವೇರಿಸಿ ಮಾತನಾಡಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!