ದೇವಸ್ಥಾನ-ಭಜನಾ ಮಂದಿರಗಳನ್ನು ಅಜೀರ್ಣಾವಸ್ಥೆಯಲ್ಲಿಡಲು ಬಿಡದಿರಿ, ಊರಿನ ಕಷ್ಟದ ಜೊತೆಗೆ ಜೀವನವೂ ಕಷ್ಟಕರವಾಗಿರುವುದು.
ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಕಲಿತವರೆಲ್ಲರೂ ಜೊತೆಯಾಗಿರಿ, ಹಿರಿಯರಿಗೆ ಗೌರವಿಸುವ ಕಾರ್ಯದೊಂದಿಗೆ ಧರ್ಮರಕ್ಷಣೆಯೇ ಅಂತಿಮವೆ0ದು ನೂತನ ಮಂದಿರದ ಜೀಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿರಿ. ವೈದ್ಯನಾಥನ ಮಣ್ಣಿನಲ್ಲಿ ಜುಮಾದಿ ದೈವದ ಅನುಗ್ರಹದಡಿ ಬಿಡುಗಡೆಯಾದ ವಿಜ್ಞಾನಪನಾ ಪತ್ರ ನಂದಾದೀಪದ0ತೆ ಬೆಳಗಿ ಕಾರ್ಯಗಳು ಯಶಸ್ವಿಯಾಗಲಿ ಎಂದು ಧಾರ್ಮಿಕ ಚಿಂತಕ, ಬಾಲಾಂಜನೇಯ ವ್ಯಾಯಾಮ ಶಾಲೆ ಕುಂಜತ್ತೂರು ಇಲ್ಲಿನ ಅಧ್ಯಕ್ಷ ಕೃಷ್ಣ ಶಿವಕೃಪಾ ಕುಂಜತ್ತೂರು ಅಭಿಪ್ರಾಯಪಟ್ಟಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆಯ ಸುಂದರಿಭಾಗ್ ಹನುಮಾನ್ ನಗರದ ಶ್ರೀ ವೀರಾಂಜನೇಯ ಸೇವಾ ಟ್ರಸ್ಟ್ ಮತ್ತು ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಇದರ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆಯನ್ನು ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದಲ್ಲಿ ನೆರವೇರಿಸಿ ಮಾತನಾಡಿದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…