ದೇವಸ್ಥಾನ-ಭಜನಾ ಮಂದಿರಗಳನ್ನು ಅಜೀರ್ಣಾವಸ್ಥೆಯಲ್ಲಿಡಲು ಬಿಡದಿರಿ, ಊರಿನ ಕಷ್ಟದ ಜೊತೆಗೆ ಜೀವನವೂ ಕಷ್ಟಕರವಾಗಿರುವುದು.
ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಕಲಿತವರೆಲ್ಲರೂ ಜೊತೆಯಾಗಿರಿ, ಹಿರಿಯರಿಗೆ ಗೌರವಿಸುವ ಕಾರ್ಯದೊಂದಿಗೆ ಧರ್ಮರಕ್ಷಣೆಯೇ ಅಂತಿಮವೆ0ದು ನೂತನ ಮಂದಿರದ ಜೀಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿರಿ. ವೈದ್ಯನಾಥನ ಮಣ್ಣಿನಲ್ಲಿ ಜುಮಾದಿ ದೈವದ ಅನುಗ್ರಹದಡಿ ಬಿಡುಗಡೆಯಾದ ವಿಜ್ಞಾನಪನಾ ಪತ್ರ ನಂದಾದೀಪದ0ತೆ ಬೆಳಗಿ ಕಾರ್ಯಗಳು ಯಶಸ್ವಿಯಾಗಲಿ ಎಂದು ಧಾರ್ಮಿಕ ಚಿಂತಕ, ಬಾಲಾಂಜನೇಯ ವ್ಯಾಯಾಮ ಶಾಲೆ ಕುಂಜತ್ತೂರು ಇಲ್ಲಿನ ಅಧ್ಯಕ್ಷ ಕೃಷ್ಣ ಶಿವಕೃಪಾ ಕುಂಜತ್ತೂರು ಅಭಿಪ್ರಾಯಪಟ್ಟಿದ್ದಾರೆ. ಉಳ್ಳಾಲ ಮಾಸ್ತಿಕಟ್ಟೆಯ ಸುಂದರಿಭಾಗ್ ಹನುಮಾನ್ ನಗರದ ಶ್ರೀ ವೀರಾಂಜನೇಯ ಸೇವಾ ಟ್ರಸ್ಟ್ ಮತ್ತು ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಇದರ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆಯನ್ನು ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದಲ್ಲಿ ನೆರವೇರಿಸಿ ಮಾತನಾಡಿದ್ರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…