ಜನ ಮನದ ನಾಡಿ ಮಿಡಿತ

Advertisement

ಧಾರವಾಡ: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ / ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ. ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬ0ಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಾಲ್ಯಭಿವೃದ್ದಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!