ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕರ ಬಗ್ಗೆ ಅವಹೇನಕಾರಿಯಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಯದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ ನೀಡಿದ್ದಾರೆ.
ಇತರರನ್ನು ಏಕವಚನದಲ್ಲಿ ಮಾತನಾಡೋದು ಅವರ ಸಂಸ್ಕೃತಿಯಲ್ಲ. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪುತ್ತೂರಿನ ಆ ಸಂಘಟನೆಗೆ ಸೇರಿದ ಕೇವಲ ಇಬ್ಬರೇ ವ್ಯಕ್ತಿಗಳು ಇದ್ರು. ಉಳಿದವರೆಲ್ಲಾ ಸುಳ್ಯ ಮತ್ತು ಇತರ ಕಡೆಗಳಿಗೆ ಸೇರಿದವರು. ಪ್ರತಿಭಟನೆಯಲ್ಲಿ ಯಾವನೋ ಒಬ್ಬ ಮುಟ್ಟಾಳ ಎಲ್ಲಿಂದಲೋ ಬಂದು ಮಾತನಾಡಿದ್ದಾನೆ. ಅವನು ಸ್ವಲ್ಪ ಹೊತ್ತು ಪುತ್ತೂರಿನಲ್ಲಿರಬೇಕಿತ್ತು. ಅವನಿಗೆ ಬುದ್ಧಿ ಕಲಿಸುವ ಕೆಲಸ ಮಾಡುತ್ತಿದ್ದೆ. ನಾವು ಯಾರಿಗೂ ವಿರೋಧವಿಲ್ಲ. ಆದರೆ ಯಾರು ಅನಾವಶ್ಯಕವಾಗಿ ಇಂಥಹ ವಿಚಾರ ಸೃಷ್ಠಿ ಮಾಡುತ್ತಾರೋ ಅಂತವರಿಗೆ ಬುದ್ಧಿ ಕಲಿಸುವ ಕೆಲಸ ಮಾಡುತ್ತೇವೆ. ಯಾರನ್ನೋ ಏಕವಚನದಲ್ಲಿ ನಿಂದಿಸಿದ ಕೂಡಲೇ ಯಾರೂ ದೊಡ್ಡ ಜನ ಆಗುದಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ವಾಗ್ದಾಳಿ ನಡೆಸಿದ್ರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…