ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಮಾಹಿತಿ ಕೊಟ್ಟಿದ್ದಾರೆ. ಚಿತ್ರತಂಡ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಚಿತ್ರ ನಿರ್ದೇಶಕ ನಿತಿನ್ ರೈ ಮಾತನಾಡಿ, ಇದು ನನ್ನ ಎರಡನೇ ಚಿತ್ರ, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು, ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು, ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿಹಾಕಿದೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ನಟಿ ಧನ್ಯ ಪೂಜಾರಿ, ಚಿತ್ರ ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ಸಂಗೀತ ನಿರ್ದೇಶಕ ಪ್ರಸಾದ್ ಕೆ. ಶೆಟ್ಟಿ, ಅರುಣ್ ರೈ ಪುತ್ತೂರು, ನೇಹಾ ಕೋಟ್ಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…