ಜನ ಮನದ ನಾಡಿ ಮಿಡಿತ

Advertisement

ಹರಿಯಾಣ: ರೊಚ್ಚಿಗೆದ್ದ ತಂದೆಯಿಂದ ಮಗಳ ಮೇಲೆ ಗುಂಡಿನ ದಾಳಿ

ಹೆತ್ತ ತಂದೆಯೇ 25 ವರ್ಷದ ಮಗಳನ್ನು ಗುಂಡಿಕ್ಕಿ ಜೀವ ತೆಗೆದ ಘಟನೆ ಹರಿಯಾಣದ ಗುರುಗ್ರಾಮ್ ಸೆಕ್ಟರ್ 75 ರಲ್ಲಿ ನಡೆದಿದೆ.

ರಾಧಿಕ ಯಾದವ್ ತಂದೆಯಿಂದ ಜೀವ ಕಳೆದುಕೊಂಡ ಹೆಣ್ಮಗಳು. ಈಕೆ ನ್ಯಾಷನಲ್ ಲೇವೆಲ್‌ನ ಟೆನ್ನಿಸ್ ಆಟಗಾರ್ತಿ ಆಗಿದ್ದರು. ದೀಪಕ್ ಯಾದವ್ ಮಗಳ ಜೀವ ತೆಗೆದ ಆರೋಪಿ ಅಪ್ಪ. ಪೊಲೀಸರಿಗೆ ಆರೋಪಿ ತಪ್ಪೊಪ್ಪಿಗೆ ನೀಡಿದ್ದಾನೆ. ಅದರಲ್ಲಿ ಮಗಳ ಆದಾಯ ಹಾಗೂ ಆಕೆಯ ಕ್ಯಾರೆಕ್ಟರ್ ಬಗ್ಗೆ ಸ್ಥಳೀಯರು ನಿಂದಿಸುತ್ತಿದ್ದರು. ಅಲ್ಲದೇ ಮಗಳ ಆದಾಯದಿಂದ ನಾನು ಜೀವನ ಸಾಗಿಸುತ್ತಿದ್ದೇನೆ ಎಂದು ಗೇಲಿ ಮಾಡುತ್ತಿದ್ದರು. ಇದರಿಂದ ಅವಮಾನಕ್ಕೆ ಒಳಗಾಗಿ ಇಂಥ ಕೆಲಸ ಮಾಡಿದೆ. ನಾನು ಹಲವು ಬಾರಿ ಟೆನ್ನಿಸ್ ಅಖಾಡಮಿಗೆ ಹೋಗದ ಹಾಗೆ ಕೇಳಿಕೊಂಡಿದ್ದೆ. ಅದಕ್ಕೆ ಆಕೆ ಒಪ್ಪಿರಲಿಲ್ಲ ಇದೇ ಕೋಪದಲ್ಲಿ ಗುಂಡು ಹಾರಿಸಿದ್ದಾನೆ. ಅಲ್ಲದೇ ಕೌಟುಂಬಿಕ ಕಲಹ ಕೂಡ ಇತ್ತು ಎಂದು ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!