ಹೆತ್ತ ತಂದೆಯೇ 25 ವರ್ಷದ ಮಗಳನ್ನು ಗುಂಡಿಕ್ಕಿ ಜೀವ ತೆಗೆದ ಘಟನೆ ಹರಿಯಾಣದ ಗುರುಗ್ರಾಮ್ ಸೆಕ್ಟರ್ 75 ರಲ್ಲಿ ನಡೆದಿದೆ.
ರಾಧಿಕ ಯಾದವ್ ತಂದೆಯಿಂದ ಜೀವ ಕಳೆದುಕೊಂಡ ಹೆಣ್ಮಗಳು. ಈಕೆ ನ್ಯಾಷನಲ್ ಲೇವೆಲ್ನ ಟೆನ್ನಿಸ್ ಆಟಗಾರ್ತಿ ಆಗಿದ್ದರು. ದೀಪಕ್ ಯಾದವ್ ಮಗಳ ಜೀವ ತೆಗೆದ ಆರೋಪಿ ಅಪ್ಪ. ಪೊಲೀಸರಿಗೆ ಆರೋಪಿ ತಪ್ಪೊಪ್ಪಿಗೆ ನೀಡಿದ್ದಾನೆ. ಅದರಲ್ಲಿ ಮಗಳ ಆದಾಯ ಹಾಗೂ ಆಕೆಯ ಕ್ಯಾರೆಕ್ಟರ್ ಬಗ್ಗೆ ಸ್ಥಳೀಯರು ನಿಂದಿಸುತ್ತಿದ್ದರು. ಅಲ್ಲದೇ ಮಗಳ ಆದಾಯದಿಂದ ನಾನು ಜೀವನ ಸಾಗಿಸುತ್ತಿದ್ದೇನೆ ಎಂದು ಗೇಲಿ ಮಾಡುತ್ತಿದ್ದರು. ಇದರಿಂದ ಅವಮಾನಕ್ಕೆ ಒಳಗಾಗಿ ಇಂಥ ಕೆಲಸ ಮಾಡಿದೆ. ನಾನು ಹಲವು ಬಾರಿ ಟೆನ್ನಿಸ್ ಅಖಾಡಮಿಗೆ ಹೋಗದ ಹಾಗೆ ಕೇಳಿಕೊಂಡಿದ್ದೆ. ಅದಕ್ಕೆ ಆಕೆ ಒಪ್ಪಿರಲಿಲ್ಲ ಇದೇ ಕೋಪದಲ್ಲಿ ಗುಂಡು ಹಾರಿಸಿದ್ದಾನೆ. ಅಲ್ಲದೇ ಕೌಟುಂಬಿಕ ಕಲಹ ಕೂಡ ಇತ್ತು ಎಂದು ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…