ಹೆತ್ತ ತಂದೆಯೇ 25 ವರ್ಷದ ಮಗಳನ್ನು ಗುಂಡಿಕ್ಕಿ ಜೀವ ತೆಗೆದ ಘಟನೆ ಹರಿಯಾಣದ ಗುರುಗ್ರಾಮ್ ಸೆಕ್ಟರ್ 75 ರಲ್ಲಿ ನಡೆದಿದೆ.
ರಾಧಿಕ ಯಾದವ್ ತಂದೆಯಿಂದ ಜೀವ ಕಳೆದುಕೊಂಡ ಹೆಣ್ಮಗಳು. ಈಕೆ ನ್ಯಾಷನಲ್ ಲೇವೆಲ್ನ ಟೆನ್ನಿಸ್ ಆಟಗಾರ್ತಿ ಆಗಿದ್ದರು. ದೀಪಕ್ ಯಾದವ್ ಮಗಳ ಜೀವ ತೆಗೆದ ಆರೋಪಿ ಅಪ್ಪ. ಪೊಲೀಸರಿಗೆ ಆರೋಪಿ ತಪ್ಪೊಪ್ಪಿಗೆ ನೀಡಿದ್ದಾನೆ. ಅದರಲ್ಲಿ ಮಗಳ ಆದಾಯ ಹಾಗೂ ಆಕೆಯ ಕ್ಯಾರೆಕ್ಟರ್ ಬಗ್ಗೆ ಸ್ಥಳೀಯರು ನಿಂದಿಸುತ್ತಿದ್ದರು. ಅಲ್ಲದೇ ಮಗಳ ಆದಾಯದಿಂದ ನಾನು ಜೀವನ ಸಾಗಿಸುತ್ತಿದ್ದೇನೆ ಎಂದು ಗೇಲಿ ಮಾಡುತ್ತಿದ್ದರು. ಇದರಿಂದ ಅವಮಾನಕ್ಕೆ ಒಳಗಾಗಿ ಇಂಥ ಕೆಲಸ ಮಾಡಿದೆ. ನಾನು ಹಲವು ಬಾರಿ ಟೆನ್ನಿಸ್ ಅಖಾಡಮಿಗೆ ಹೋಗದ ಹಾಗೆ ಕೇಳಿಕೊಂಡಿದ್ದೆ. ಅದಕ್ಕೆ ಆಕೆ ಒಪ್ಪಿರಲಿಲ್ಲ ಇದೇ ಕೋಪದಲ್ಲಿ ಗುಂಡು ಹಾರಿಸಿದ್ದಾನೆ. ಅಲ್ಲದೇ ಕೌಟುಂಬಿಕ ಕಲಹ ಕೂಡ ಇತ್ತು ಎಂದು ದಾಖಲಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…