ಆರ್ಎಸ್ಎಸ್ ನಿಷೇಧ ದಿನಕ್ಕೊಂದು ರೂಪ ಪಡೆಯುತ್ತಿದೆ. ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆರ್ಎಸ್ಎಸ್ಗೆ ಬನ್ನಿ ಎಂದು ಆಹ್ವಾನ ನೀಡಿದ್ರು. ಅಂಬೇಡ್ಕರ್ ಅವರೇ ಅಸ್ಪೃಶ್ಯತೆ-ಜಾತೀಯತೆ ಇಲ್ಲದ ಸಂಘಟನೆ ಎಂದು ಮೆಚ್ಚುಗೆಯನ್ನು ಅಂದು ವ್ಯಕ್ತಪಡಿಸಿದ್ರು ಎಂದು ಸಂಸದ ಕೊಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇವರು ಉಡುಪಿಯಲ್ಲಿ ಮಾತನಾಡಿ, ಆರ್ ಎಸ್ ಎಸ್ ನಿಷೇಧಕ್ಕೆ ಸ್ವತಃ ನೆಹರೂ ಅವರೇ ಒಮ್ಮೆ ಪ್ರಯತ್ನ ಮಾಡಿದ್ರು. ಪ್ರಯತ್ನ ಕೈಗೂಡದೇ ಇದ್ದಾಗ ನೆಹರೂ ಅವರೇ ಸ್ವಾಗತಿಸಿದ್ರು. ಇಂದಿರಾಗಾಂಧಿ, ರಾಜೀವ್ ಗಾಂಧಿ ಪ್ರಯತ್ನ ಕೂಡ ಫಲಿಸಲಿಲ್ಲ. ರಾಹುಲ್ ಗಾಂಧಿ ಅದೇ ಮಾತನ್ನ ಆಡಿದ್ದಾರೆ. ಇಂತಹ ಗೊಂದಲಗಳಿಗೆ ಸಮಯ ವ್ಯರ್ಥ ಮಾಡಬೇಡಿ. ತಮ್ಮ ಇಲಾಖೆ ಅಭಿವೃದ್ಧಿ, ಬಡವರ ಕಲ್ಯಾಣದ ಕಡೆಗೆ ಗಮನ ಹರಿಸಲಿ ಎಂದು ಟಾಂಗ್ ಕೊಟ್ಟಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…