ಹಾಸನ ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ನಡು ರಸ್ತೆಯಲ್ಲಿ ಯುವಕನೊಬ್ಬನ ಮೇಲೆ ನಾಲ್ವರು ಪುಂಡರು ಹಲ್ಲೆ ನಡೆಸಲು ಮುಂದಾಗಿದ್ದಾರೆ.
ಹಾಸನ ನಗರದ ಕೆ.ಆರ್ ಪುರಂ ಬಡವಣೆಯ 16ನೇ ಅಡ್ಡ ರಸ್ತೆಯಲ್ಲಿ ಘಟನೆ ನಡೆದಿದ್ದು, ನಾಲ್ವರು ಪುಂಡರು ಯುವಕನೋರ್ವನ ಮೇಲೆ ಬ್ಯಾಟ್ ಬೀಸಿ ಅಟ್ಯಾಕ್ ಮಾಡಿದ್ದಾರೆ. ಹಾಡು ಹಗಲೇ ಜನ ನಿಭಿಡ ಪ್ರದೇಶದಲ್ಲಿಯೇ ಪುಂಡರ ಹಾವಳಿಗೆ ಹಾಸನದ ಜನತೆ ಬೆಚ್ಚಿಬಿದ್ದಿದ್ದು, ಪುಂಡರ ಹಾವಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…