ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕೊರಿಯಾದಲ್ಲಿ 25ನೇ ಅಂತರರಾಷ್ಟ್ರೀಯ ಜಾಂಬೂರಿ; ಕೊರಿಯಾ ಜಾಂಬೂರಿಗೆ ಆಳ್ವಾಸ್ ವಿದ್ಯಾರ್ಥಿಗಳು

ವಿದ್ಯಾಗಿರಿ: ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್
ಮತ್ತು ಗೈಡ್ಸ್ ಜಾಂಬೂರಿ ನಡೆಯಲಿದ್ದು, ಆಳ್ವಾಸ್ಶಿ ಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಆಳ್ವಾಸ್‌ನ 8 ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 48 ಸ್ಕೌಟ್ಸ್ ಮತ್ತು ಗೈಡ್ಸ್ಗಳು ಭಾಗವಹಿಸಲಿದ್ದಾರೆ. ಆಳ್ವಾಸ್ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ, ಹತ್ತನೇಯ ತರಗತಿ ವಿದ್ಯಾರ್ಥಿಗಳಾದ ಮನುಜ ನೇಹಿಗ, ಸನ್ಮತ್ ಆಚಾರ್ಯ, ಚಿರಾಗ್ ಆಚಾರ್ಯ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಶಾಂಭವಿ, ಮನುಶ್ರಿ ಆನಂದ ಮೆಟ್ಟಿ, ಪವನಾ ಡಿ.ಜಿ ಮತ್ತು ಪೂರ್ಣಚಂದ್ರ ಎಂ ಪಾಲ್ಗೊಳ್ಳಲಿದ್ದಾರೆ. ಜಾಂಬೂರಿಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪ್ರತಿಭಾ ಪ್ರದರ್ಶನ ನೀಡಲಿದ್ದಾರೆ. ಆಳ್ವಾಸ್‌ನ ಸ್ಕೌಟ್ ಮಾಸ್ಟರ್ಪ್ರ ಕಾಶ ಎಚ್. ವಿದ್ಯಾರ್ಥಿಗಳ ತಂಡದೊAದಿಗೆ ತೆರಳಲಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!