ಜನ ಮನದ ನಾಡಿ ಮಿಡಿತ

Advertisement

ನಾವೂರು: “ಭೂಮಿಯಲ್ಲಿ ಜೀವನ” ಗದ್ದೆಯಲ್ಲಿ ನೇಜಿ ನೆಡುವ ವಿಶೇಷ ಕಾರ್ಯಕ್ರಮ

ಸಹ್ಯಾದ್ರಿ ಕಾಲೇಜು ಮಂಗಳೂರಿನ ಎಂ.ಬಿ.ಎ.ವಿದ್ಯಾರ್ಥಿಗಳ ಕಾರ್ಪೋರೆಟ್ ಸಾಮಾಜಿಕ ಜವಬ್ದಾರಿ ಕ್ಲಬ್ ವತಿಯಿಂದ “ಭೂಮಿಯಲ್ಲಿ ಜೀವನ” ಗದ್ದೆಯಲ್ಲಿ ನೇಜಿ ನೆಡುವ ವಿಶೇಷ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನಾವೂರದ ಸಾಮಾಜಿಕ ನೇತಾರ ಸದಾನಂದ ನಾವೂರ ಅವರ ಭತ್ತದ ಗದ್ದೆಯಲ್ಲಿ ನಡೆಯಿತು.

ಸದಾನಂದ ನಾವೂರ ಅವರ ಸುಮಾರು 80 ಸೆಂಟ್ಸ್ ಗದ್ದೆಯಲ್ಲಿ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಉಳುಮೆ ಮಾಡಲಾಗಿದ್ದ ಗದ್ದೆಯಲ್ಲಿ ವಿದ್ಯಾರ್ಥಿಗಳ ತಂಡ ನೇಜಿಯನ್ನು ನೆಡುವ ಮೂಲಕ ಭತ್ತದ ಕೃಷಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸದಾನಂದ ನಾವೂರ ಅವರು ಭತ್ತದ ಕೃಷಿಯ ಬಗ್ಗೆ ಒಂದಷ್ಟು ಮಾಹಿತಿ ನೀಡಿದ್ರು.

ನೇಜಿ ನೆಟ್ಟ ಬಳಿಕ ಉಳಿದ ಗದ್ದೆಯಲ್ಲಿ ವಿದ್ಯಾರ್ಥಿಗಳು ಕೆಸರಿನಲ್ಲಿ ಆಟ ಆಡಿ ಸಂತೋಷಪಟ್ಟಿದ್ದಾರೆ. ಈ ಸಂದರ್ಭ ಕಾರ್ಯಕ್ರಮದ ಸಂಯೋಜಕ ಅವಿನ್ ಎರಿಕ್ ಕುಟಿನ್ಹಾ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!